Add caption
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨೧೮೬೩ - ಜುಲೈ ೪೧೯೦೨ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಚಿಕಾಗೋದಲ್ಲಿ ವಿವೇಕಾನಂದರು, ಸೆಪ್ಟೆಂಬರ್ ೧೮೯೩. On the left, Vivekananda wrote: "one infinite pure and holy – beyond thought beyond qualities I bow down to thee".[೧]
ಜನನ12 ಜನವರಿ 1863 
ಕಲ್ಕತ್ತಾಬಂಗಾಳ ಪ್ರೆಸಿಡೆನ್ಸಿಬ್ರಿಟಿಷ್ ಇಂಡಿಯಾ
(ಈಗ ಕೋಲ್ಕತಾ, ಪಶ್ಚಿಮ ಬಂಗಾಳ, ಭಾರತ)
ಮರಣಟೆಂಪ್ಲೇಟು:Death date 1902-7-1, and parents ವಿಶ್ವನಾಥ ದತ್ತ. ತಾಯಿ ಭುವನೇಶ್ವರಿ ದೇವಿ
ಬೇಲೂರು ಮಠ,ಬಂಗಾಲ ಪ್ರಾಂತ್ಯಬ್ರಿಟಿಷ್ ಇಂಡಿಯಾ
(ಈಗ ಪಶ್ಚಿಮ ಬಂಗಾಲ, ಭಾರತ)
ಜನ್ಮ ನಾಮನರೇಂದ್ರನಾಥ ದತ್ತ
Founder ofಬೇಲೂರು ಮಠ, ರಾಮಕೃಷ್ಣ ಮಠ ಮತ್ತುರಾಮಕೃಷ್ಣ ಮಿಷನ್
ಗುರುರಾಮಕೃಷ್ಣ ಪರಮಹಂಸ
ತತ್ವಶಾಸ್ತ್ರವೇದಾಂತ
ಸಾಹಿತ್ಯದ ಕೆಲಸಗಳುರಾಜ ಯೋಗಕರ್ಮ ಯೋಗ,ಭಕ್ತಿ ಯೋಗ ಮತ್ತು ಜ್ಞಾನ ಯೋಗ
Prominent Disciple(s)ಸ್ವಾಮೀ ಅಶೋಕಾನಂದಸ್ವಾಮಿ ವಿರಜಾನಂದಸ್ವಾಮಿ ಪರಮಾನಂದಅಳಸಿಂಗ ಪೆರುಮಾಳ್ಸ್ವಾಮೀ ಅಭಯಾನಂದ,ಸೋದರಿ ನಿವೇದಿತಾ, ಸ್ವಾಮಿ ಸದಾನಂದ
ನುಡಿಏಳು ಎದ್ದೇಳು, ಗುರಿ ಮುಟ್ಟುವ ತನಕ ನಿಲ್ಲದಿರಿ.
ಹಸ್ತಾಕ್ಷರ

Comments

Post a Comment